Wednesday, May 27, 2009

ಧನ್ಯವಾದಗಳು......!

ನನ್ನ ಬ್ಲಾಗ್ ಸ್ನೇಹಿತರಿಗೆ ಒಂದು ಮನವಿ, ತಾಂತ್ರಿಕ ತೊಂದರೆಯಿಂದಾಗಿ ಕಾಮೆಂಟ್ ಬಾಕ್ಸ್ ನಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಉತ್ತರ ಬರೆಯಲಾಗಲಿಲ್ಲ, ಇದಕ್ಕಾಗಿ ವಿಷಾದಿಸುತ್ತೇನೆ. ಆದ್ದರಿಂದ ಈ ವಿಧಾನದಲ್ಲಿ ಹೀಗೆ ಬರೆದಿದ್ದೇನೆ, ಅನ್ಯತಾ ಭಾವಿಸಬೇಡಿ! ತೊಂದರೆ ನಿವಾರಣೆಯಾದ ಮೇಲೆ ಉತ್ತರಿಸೋಣ ಎಂದರೆ, ನಾನು ನಾಲ್ಕು ದಿನ ಊರಿನಲ್ಲಿರುವುದಿಲ್ಲ. ಶಿರಡಿ ಗೆ ಹೊರಟಿರುವೆ! ನಿಮ್ಮೆಲ್ಲರ ಸಹಕಾರ ಪ್ರೋತ್ಸಾಹ ಹೀಗೆ ನನ್ನ ಮೇಲಿರಲಿ ಎಂದು ಆಶಿಸುತ್ತೇನೆ, ಧನ್ಯವಾದಗಳು!!

ನಾಗೇಶ್ ಆಚಾರ್ ಅವರಿಗೆ,

ಸ್ವಾಗತ! ನೀವು ನನ್ನ ಬ್ಲಾಗಿಗೆ ಭೇಟಿ ನೀಡಿ ಕಥೆ ಮೆಚ್ಚಿಕೊಂಡಿದ್ದಕ್ಕೆ ಧನ್ಯವಾದಗಳು! ಹೀಗೆ ಭೇಟಿ ನೀಡುತ್ತಿರಿ.

ಮನಸು ಅವರೇ,

ನಿಮ್ಮ ತಾಳ್ಮೆಗೆ ಧನ್ಯವಾದಗಳು! ಆದಷ್ಟು ಬೇಗ ಮುಂದಿನ ಭಾಗ ಪ್ರಕಟಿಸುತ್ತೇನೆ. ಹೀಗೆ ಭೇಟಿ ನೀಡುತ್ತಿರಿ.

ಪ್ರಭು ಅವರೇ,

ಹೀಗೆ ಮತ್ತೆ ಕಾಯಿಸುತ್ತಿರುವುದಕ್ಕೆ ಕ್ಷಮೆಯಿರಲಿ! ಬಹು ಬೇಗ ಮುಂದಿನ ಭಾಗ ಪ್ರಕಟಿಸುತ್ತೇನೆ. ( ಹಾಗೆ ವಸುಧಾಳಿಗೆ ನಿಮ್ಮನ್ನು ಭೇಟಿಯಾಗುವಂತೆ ತಿಳಿಸುತ್ತೇನೆ ಹ್ಹ ಹ್ಹಾ.......)

2 comments:

Ittigecement said...

chandavaada barahakkaagi kaayuttiruve....

prakaashaNNa...

SSK said...

prakash avare, ollolle lekhanagalannu bareyuve dayavittu nireekshisi........mattu heege bheti needuttiri.